24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.

ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!