24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.

ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya
error: Content is protected !!