26.5 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ ನೂತನ ಆಡಳಿತ ಮಂಡಳಿ ರಚನೆ

ಬೆಳ್ತಂಗಡಿ: ಕಾಜೂರಿನ ಅಭಿವೃದ್ಧಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಮುದಾಯದ ಏಳಿಗೆಯ ಕನಸನ್ನು ಹೊತ್ತು ವಿದೇಶದಲ್ಲಿ ದುಡಿಯುತ್ತಿರುವ ಯುವ ಮಿತ್ರರ ತಂಡವಾದ ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (K.D.C) ಯ ನೂತನ ಸಾಲಿನ ಆಡಳಿತ ಮಂಡಳಿ ರಚನೆ ಹಾಗೂ ಸಯ್ಯದ್ ಕಾಜೂರು ತಂಗಲ್ ರವರ ಮಾರ್ಗದರ್ಶನದಲ್ಲಿ ಮುನ್ನಡೆಯುವ ಕೆಡಿಸಿ ಸಮಿತಿಯ ಮಹಾಸಭೆಯು ಮೇ 22 ರಂದು ನಡೆಯಿತು.

ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜನಾಬ್ ಶರೀಫ್ ಜೆ.ಹೆಚ್ ಕಾಜೂರು , ಪ್ರದಾನ ಕಾರ್ಯದರ್ಶಿ ಅಬ್ದುಲ್ ವಹಾಬ್ azhari ,ಕೋಶಾಧಿಕಾರಿಯಾಗಿ ಸಿದ್ದಿಕ್ ಪಿಎ ,ಕಾರ್ಯ ನಿರತ ಸದಸ್ಯರಾಗಿ ಸಿಕಂದರ್ ಹೆಡ್ಯಾ ಜಾಬಿರ್ ಕಾಜೂರು ,ಲತೀಫ್ ಪಿಎ ,ಮನ್ಸೂರ್ ಡಿ.ಹೆಚ್,ಸುಹೈಬ್ ಕಾಜೂರು, ನವಾಜ್ ಕಾಜೂರು ,ಮುಹಮ್ಮದ್ ಹಾಶಿಂ ಕಾಜೂರು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಹನೀಫ್ ಕೆ ಎಂ,ಇಬ್ರಾಹಿಂ ಇಬ್ಬಿ,ಹಾರಿಸ್ ಜೆ.ಹೆಚ್, ಇಸ್ಮಾಯಿಲ್ ಹಾಜಿ ಮಕ್ಕ , ಸಿನಾನ್ ಬಹ್ರೈನ್, ಫಾರೂಕ್ ಜೆ.ಹೆಚ್, ರಫೀಕ್ ಕಾಜೂರು, ಗೌರವಾಧ್ಯಕ್ಷರಾಗಿ ಸಫ್ವಾನ್ ಸಯ್ಯದ್ ಕಾಜೂರು ತಂಗಲ್, ನಿರ್ದೇಶಕರಾಗಿ ಕೆ ಯು ಮೊಹಮ್ಮದ್ ಸಕಾಫಿ ರವರನ್ನು ಅವಿರೋಧವಾಗಿ ನೇಮಕಗೊಳಿಸಲಾಯಿತು.

Related posts

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya
error: Content is protected !!