26.5 C
ಪುತ್ತೂರು, ಬೆಳ್ತಂಗಡಿ
June 1, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

ಬೆಳ್ತಂಗಡಿ: ನೂತನ ಸರಕಾರ ರಚನೆ ಆಗ್ತಾ ಇರುವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ನೆಚ್ಚಿಕೊಂಡ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ದಾರರು ತೀರಾ ಸಮಸ್ಯೆಯಲ್ಲಿದ್ದು ಮನೆಕಟ್ಟುವ ಬಡ ಮಧ್ಯಮ ವರ್ಗ ಮರಳು ಸಿಗದೇ ತೊಂದರೆಯಲ್ಲಿದೆ ಒಂದು ಲೋಡ್ ಮರಳು 12000 ಸಿಗುವ ಮರಳು 20ಸಾವಿರ ಆಗಿದೆ.

ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗೆ ಬೇಕಾದ ಕಟ್ಟಡಕ್ಕೆ ಬೇಕಾದ ಮರಳಿಗೆ ಆಯಾ ಪಂಚಾಯತ್ ನಿಂದ ಒಂದು ಪರ್ಮಿಷನ್ ,ಒಂದು ಕಂದಾಯ ಅಂತ ಸಣ್ಣ ಮಟ್ಟದಲ್ಲಿ ಒಂದು ಪಿಕಪ್ ಗೆ ಒಂದು ಟಿಪ್ಪರ್ ಗೆ ಇಂತಿಷ್ಟು ದರ ಕಂದಾಯ ಎಂದು ನಿಗದಿ ಮಾಡಿ ನದಿಯಲ್ಲಿ ಪ್ರಕೃತಿ ಯಿಂದ ದೊರೆಯುವ ಅಪಾರ ಮರಳಿನಿಂದ ಆಯಾ ಪಂಚಾಯತ್ ಗೆ ಒಂದಷ್ಟು ಆದಾಯ ಬಂದರೆ ಆಯಾ ಪಂಚಾಯತ್ ಗೂ ಅಭಿವೃದ್ಧಿಗೆ ಆದಾಯ ಹಾಗೂ ಯಾವುದೇ ಅಡೆ ತಡೆ ಇಲ್ಲದೇ ಜನರಿಗೆ ಕಾಮಗಾರಿಗೆ ಅನುಕೂಲ ಆಗುತ್ತೆ ಸರಕಾರಕ್ಕೂ ಒಂದು ರೀತಿಯ ಆದಾಯ ಹೆಚ್ಚುವರಿ ಆಗಿ ದೊರೆಯುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯೋಚಿಸಿ ನಿರ್ಧಾರ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರಕ್ಕೆ ವಿನಂತಿಸಿ ಅಗ್ರಹ ಮಾಡಿದ್ದಾರೆ.

Related posts

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya
error: Content is protected !!