24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya
error: Content is protected !!