24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya
error: Content is protected !!