July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

ಬೆಳ್ತಂಗಡಿ: ಪ್ರಸಾರ ಭಾರತಿ ದೂರದರ್ಶನದಲ್ಲಿ ಭರತನಾಟ್ಯವನ್ನು ಪ್ರದರ್ಶನ ನೀಡುವ ನಿಟ್ಟಿನಲ್ಲಿ ಇಳಂತಿಲದ ಕೃತಿ ಕೈಲಾರ್‌ರವರಿಗೆ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರಕಿದೆ.

ಇಳಂತಿಲ ನಿವಾಸಿ ಕೈಲಾರ್ ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ ಈಕೆ ಭರತನಾಟ್ಯ ಶಾಸ್ತ್ರ, ಪ್ರವೀಣೆಯಾಗಿದ್ದು, ಹಲವಾರು ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈಕೆಯ ಭರತಾನಾಟ್ಯ ಪ್ರಾವೀಣ್ಯತೆಯನ್ನು ಕಂಡ ಪ್ರಸಾರ ಭಾರತಿಯ ಆಯ್ಕೆ ಸಮಿತಿಯು ದೂರದರ್ಶನದಲ್ಲಿ ಕಾರ್ಯಕ್ರಮ ನೀಡುವ ನಿಟ್ಟಿನಲ್ಲಿ ‘ಬಿ’ ಗ್ರೇಡ್ ಕಲಾವಿದೆಯಾಗಿ ಇವರನ್ನು ಆಯ್ಕೆ ಮಾಡಿದೆ.

ಪ್ರಸಕ್ತ ಮೈಸೂರಿನ ಜೆ.ಎಸ್.ಎಸ್ ಕಾನೂನು ಕಾಲೇಜಿನ ಅಂತಿಮ ವರ್ಷದ ಬಿ ಬಿ ಎ ಎಲ್ ಎಲ್ ಬಿ. ವಿದ್ಯಾರ್ಥಿನಿಯಾಗಿದ್ದು, ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಹಾಗೂ ವಿದುಷಿ ಸುಹಾಸಿನಿ ಕೌಲಗಿ ರವರ ಮಾರ್ಗದರ್ಶನದಲ್ಲಿ ನೃತ್ಯಾಭ್ಯಾಸವನ್ನು ಮುಂದುವರೆಸುತ್ತಿದ್ದಾರೆ. ಮಾತ್ರವಲ್ಲದೆ ವಿದ್ಯಾನ್ ಡಾ. ಆರ್.ಎಸ್. ನಂದ ಕುಮಾರ್ ರವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾರೆ.

Related posts

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya
error: Content is protected !!