24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

ಬೆಳ್ತಂಗಡಿ :ಸದಾ ಜನಪರ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಕೊಡುಗೆಗಳು ನೀಡುತ್ತಿರುವ ತನ್ನ ವಿಶಿಷ್ಟವಾದ ಹೊಸ ಪರಿಕಲ್ಪನೆ ಸೇವೆಗಳೊಂದಿಗೆ ಸದಾ ಹೆಸರಿವಾಸಿಯಾಗಿರುವ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ ನಡೆಯಿತು.

ರಾಜಕೇಸರಿಯ ವಿದ್ಯಾರ್ಥಿ ಪ್ರಮುಖರಾದ ಸಂದೇಶ್ ಇವರ ಹುಟ್ಟು ಹಬ್ಬದ ಪ್ರಯುಕ್ತ ದ.ಕ.ಜಿ.ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಶ್ರಮದಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಜಗದೀಶ್ ಲಾಯಿಲ, ಉಪಾಧ್ಯಕ್ಷ ಸಂದೀಪ್ ಬೆಳ್ತಂಗಡಿ, ಶರತ್ ಕರಾಯ, ವಿನೋದ್ ಗುರಿಗಂಡ, ಪ್ರವೀಣ್ ಆಚಾರ್ಯ, ಸಂದೇಶ್, ಮುಖ್ಯೋಪಾಧ್ಯಾಯ ಪಿ. ಶಿವಾನಂದ್ ಭಂಡಾರಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!