24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

ಬೆಳ್ತಂಗಡಿ :ಸದಾ ಜನಪರ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಕೊಡುಗೆಗಳು ನೀಡುತ್ತಿರುವ ತನ್ನ ವಿಶಿಷ್ಟವಾದ ಹೊಸ ಪರಿಕಲ್ಪನೆ ಸೇವೆಗಳೊಂದಿಗೆ ಸದಾ ಹೆಸರಿವಾಸಿಯಾಗಿರುವ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ ನಡೆಯಿತು.

ರಾಜಕೇಸರಿಯ ವಿದ್ಯಾರ್ಥಿ ಪ್ರಮುಖರಾದ ಸಂದೇಶ್ ಇವರ ಹುಟ್ಟು ಹಬ್ಬದ ಪ್ರಯುಕ್ತ ದ.ಕ.ಜಿ.ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಶ್ರಮದಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಜಗದೀಶ್ ಲಾಯಿಲ, ಉಪಾಧ್ಯಕ್ಷ ಸಂದೀಪ್ ಬೆಳ್ತಂಗಡಿ, ಶರತ್ ಕರಾಯ, ವಿನೋದ್ ಗುರಿಗಂಡ, ಪ್ರವೀಣ್ ಆಚಾರ್ಯ, ಸಂದೇಶ್, ಮುಖ್ಯೋಪಾಧ್ಯಾಯ ಪಿ. ಶಿವಾನಂದ್ ಭಂಡಾರಿ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya
error: Content is protected !!