July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

ಆರಂಬೋಡಿ: ವಿದ್ಯಾರ್ಜನೆಗೈಯುವ ಮಕ್ಕಳಲ್ಲಿ ಆತ್ಮಸ್ಥೆರ್ಯ ಮೂಡಿಸುವ ಉದ್ದೇಶದಿಂದ ಹಾಗೂ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮನೋಜ್- ಧನ್ಯಶ್ರೀ ದಂಪತಿ ಆರಂಬೋಡಿ ಗ್ರಾಮದ ಎಂಟು ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಆರಂಬೋಡಿ, ಮಂಚಕಲ್ಲು, ಹೊಕ್ಕಾಡಿಗೋಳಿ, ರಾಯಿ, ಪಿಲ್ಲಂಗೋಳಿ, ಹನ್ನೆರಡು ಕವಲು, ಗುಂಡೂರಿ, ಕಡ್ತಲಬೆಟ್ಟು ಶಾಲೆಗಳಿಗೆ ಕಳೆದ ಹಲವಾರು ವರ್ಷಗಳಿಂದ ಮನೋಜ್ ದಂಪತಿ ಉಚಿತ ಪುಸ್ತಕ ವಿತರಣೆ ಮಾಡುತ್ತಾ ಬರುತ್ತಿದ್ದಾರೆ.

Related posts

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!