July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

ಬೆಳ್ತಂಗಡಿ: ಆತೂರು ಎಪಿ ಆದಮ್ ಮದನಿಯವರ ನೂತನ ಗೃಹ ಪ್ರವೇಶದ ಸಂದರ್ಭದಲ್ಲಿ, ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯರು ಹಾಗೂ ಸುನ್ನಿ ಸಂಘ ಕುಟುಂಬಗಳ ಅಜೇಯ ನಾಯಕರಾದ ಅಲ್ ಹಾಜ್ ಪಿ.ಕೆ. ಮುಹಮ್ಮದ್ ಮದನಿ ಆಳಕ್ಕೆ ಅವರ ಸಮಾಜಮುಖಿ ಸೇವೆ, ಧಾರ್ಮಿಕ ಕ್ಷೇತ್ರದ ಕೊಡುಗೆ ಮತ್ತು ನಾಯಕತ್ವವನ್ನು ಗುರುತಿಸಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಮಾಜದ ಏಳಿಗೆ, ಧಾರ್ಮಿಕ ಶಿಕ್ಷಣದ ಪ್ರಗತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಅಮೂಲ್ಯ ಸೇವೆಗಳು ಎಲ್ಲರಿಗೂ ಮಾದರಿಯಾಗಿವೆ.

ವೇದಿಕೆಯಲ್ಲಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಎಸ್.ಎಮ್ ಅಬ್ದುರಹ್ಮಾನ್ ಮದನಿ ಜಾರಿಗೆಬೈಲ್, ಕೊಳಕೆ ಮುದರ್ರಿಸ್ ಸಾಲಿಮ್ ಸಅದಿ ಅಲ್ ಅಫ್ಲಾಲಿ ತುರ್ಕಳಿಕೆ, ಮಜೂರು ಅಬೂಬಕ್ಕರ್ ಸಅದಿ, ಮರ್ದಾಳ ಜುಮ್ಮಾ ಮಸ್ಜಿದ್ ಖತೀಬ್ ಅಬೂಬಕ್ಕರ್ ಸಅದಿ, ಅಬ್ದುರಹ್ಮಾನ್ ಮದನಿ ಬೆಳ್ತಂಗಡಿ, ಅಬೂಬಕ್ಕರ್ ಹಿಮಮಿ ಕುಪ್ಪೆಟ್ಟಿ, ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಶಾಫಿ ಸಖಾಫಿ ಪಟ್ಟೂರು, ಅಬ್ದುಲ್ ಅಝೀಝ್ ಮದನಿ ಹಾಗೂ ಎಸ್.ಎಮ್ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya
error: Content is protected !!