July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ2026- 27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಮಹಾಸಭೆ ಜೂ. 01 ರಂದು ನಡೆಯಿತು.


ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಮತ್ತು ಎಸ್ ಟಿ ಎಂ ಸಿ ಸದಸ್ಯರು ಸಂಸ್ಥೆಗೆ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಮತ್ತು ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು .

ಪೋಷಕರ ಮಹಾಸಭೆಯಲ್ಲಿ ಸಂಸ್ಥೆಯ ಉಪ ಪ್ರಾoಶುಪಾಲರಾದ ಜ್ಯೋತಿ ಈ ಶೈಕ್ಷಣಿಕ ವರ್ಷದ ರೂಪರೇಷಗಳನ್ನು ನೀಡಿ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು.ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರಾದ ಗೋಪಾಲಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ರಮ್ಯಾ ವಂದಿಸಿದರು.

Related posts

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya
error: Content is protected !!