22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಕಾಪು ಆತಿಥ್ಯದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ನಂದಿನಿ ಪ್ರಾಂತ್ಯದ ಜೆಸಿಐ ಮಡಂತ್ಯಾರು ಘಟಕವು ಅನೇಕ ಪ್ರಶಸ್ತಿ, ಮನ್ನಣೆಗಳಿಗೆ ಭಾಜನವಾಗಿದೆ.

Outstanding ಘಟಕಾಧ್ಯಕ್ಷರ ವಿಭಾಗದಲ್ಲಿ ರನ್ನರ್, ಆಡಳಿತ ವಿಭಾಗದಲ್ಲಿ ಗೋಲ್ಡನ್ ಪ್ರೆಸಿಡೆಂಟ್, ದಾನ್ ಕಾರ್ಯಕ್ರಮ, ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ, ರಕ್ತದಾನ ಶಿಬಿರ, ಜೆಸಿಐ ಫೌಂಡೇಶನ್ ದೇಣಿಗೆಗಳಿಗೆ ವಿಶೇಷ ಗೌರವದ ಮನ್ನಣೆ ದೊರೆತಿದೆ.

ಎಫೆಕ್ಟಿವ್ ಪಬ್ಲಿಕ್ ಸ್ಪೀಕಿಂಗ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಜೆಸಿಐ ಮಡಂತ್ಯಾರು ಪಡೆದುಕೊಂಡು ಗೌರವಕ್ಕೆ ಪಾತ್ರವಾಗಿದೆ.

Related posts

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!