July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ತಾರಕೇಸರಿರವರ ನಿವೃತ್ತಿಯ ಬಳಿಕ ಪದೊನ್ನತಿಯ ಮೂಲಕ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕಗೊಂಡಿರುವ ಜಯಶ್ರೀ ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆಯನ್ನು ಕೋರಲಾಯಿತು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಜಯ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಶಿಕ್ಷಣ ಕ್ಷೇತ್ರದಲ್ಲಿ ಜಯಶ್ರೀ ರವರ ಕಳೆದ 3 ದಶಕಗಳ ಅನುಭವ ಮತ್ತು ಸೇವೆಯನ್ನು ಗುರುತಿಸಿ ಶ್ಲಾಘಿಸಿ ಶುಭ ಹಾರೈಸಿದರು. ಇದೇ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ವ್ಯವಸ್ಥೆ ಮತ್ತು ಮೌಲ್ಯಯುತ ಶಿಕ್ಷಣದ ಕುರಿತು ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದರು.

ಭೇಟಿಯ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕ ವಿಭಾಗದ ಅರವಿಂದ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya
error: Content is protected !!