23.6 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

ಬಾರ್ಯ ಗ್ರಾಮದ ಮೂರುಗೋಳಿ ಹಾಗೂ ಪುತ್ತಿಲ ಗ್ರಾಮದ ಹೇರಾಜೆ ರಸ್ತೆಯ ಕಲ್ಲಾಜೆ ಎಂಬಲ್ಲಿ ಇರುವ 50 ವರ್ಷ ಹಳೆಯ ಸೇತುವೆಯೊಂದು ಕುಸಿಯುವ ಹಂತಕ್ಕೆ ಬಂದಿದೆ.

ಈ ರಸ್ತೆಯು ಹೇರಾಜೆ, ಪಿಲ್ಯ, ಕಲೆಂಜಿಂಬೈಲು ಕಡೆಯವರಿಗೆ ಮೂರುಗೋಳಿಗೆ ಬ್ಯಾಂಕು, ಪಂಚಾಯತ್, ಡೈರಿ ಹಾಗೂ ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಉಪ್ಪಿನಂಗಡಿಗೆ ಸಂಪರ್ಕ ಇರುವ ಏಕೈಕ ರಸ್ತೆಯಾಗಿದೆ. ಆದಷ್ಟು ಬೇಗ ಸಂಬಂಧ ಪಟ್ಟವರು, ಇಲಾಖೆಯವರು ಗಮನಹರಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya
error: Content is protected !!