September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಲ್ಮಂಜ: ಹೆದ್ದಾರಿ ಕಾಮಗಾರಿಯ ಪೇವರ್ ಮೆಷೀನ್ ವಾಹನಕ್ಕೆ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಸಮೀಪ ಜೂ.1 ರಂದು ರಾತ್ರಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಪರಬೆಟ್ಟು ನಿವಾಸಿ ಎಲೆಕ್ಟ್ರಿಷಿಯನ್ ವೃತ್ತಿಯ ಹರೀಶ್ (28) ಗಂಭೀರ ಗಾಯ ಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆದ್ದಾರಿ ಕಾಮಗಾರಿಯ
ವಾಹನಕ್ಕೆ ಹಿಂಬದಿಯ ದೀಪಗಳು ಇಲ್ಲದ ಕಾರಣ ವಾಹನ ಸಂಚರಿಸುತ್ತಿದ್ದುದು ಗಮನಕ್ಕೆ ಬಾರದೆ ಅಪಘಾತ ನಡೆದಿದೆ
ಎಂದು ಸ್ಥಳೀಯರು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳು ಅಲ್ಲಲ್ಲಿ ರಸ್ತೆ ಬದಿ ರಾತ್ರಿ ಹೊತ್ತು ನಿಲ್ಲುತ್ತಿದ್ದು, ಇವುಗಳಲ್ಲಿ ಸರಿಯಾದ ರಿಫ್ಲೆಕ್ಟರ್, ದೀಪಗಳು ಇಲ್ಲದಿರುವುದು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ.

Related posts

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya
error: Content is protected !!