24.4 C
ಪುತ್ತೂರು, ಬೆಳ್ತಂಗಡಿ
June 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

ಬೆಳ್ತಂಗಡಿ: ಬೆಂಗಳೂರು ದೂರದರ್ಶನ ಕೇಂದ್ರದ ಡಿ ಡಿ ಚಂದನ ವಾಹಿನಿಯ ಪ್ರಸಾರ ಭಾರತೀಯವರು ಆಯೋಜಿಸುವ ಆಡಿಷನ್ನಲ್ಲಿ ಭರತನಾಟ್ಯ ವಿಭಾಗದ ‘ಬಿ’ ಗ್ರೇಡ್ ಕಲಾವಿದರಾಗಿ ಅರಸಿನಮಕ್ಕಿಯ ಕೃಷಿಕರಾದ ಎಸ್ ಕೇಶವ ರಾವ್ ಹಾಗೂ ಉಪನ್ಯಾಸಕಿ ಅನುರಾಧ ಕೆ ರಾವ್ ಇವರ ಮಗಳಾದ ಅಂಜನಾ ಕೆ ರಾವ್ ಆಯ್ಕೆಗೊಂಡಿದ್ದಾರೆ.

ಬಿ. ಕಾಂ ಪದವೀಧರೆಯಾಗಿರುವ ಇವರು ಕಲ್ಲಡ್ಕದ ಗುರು ವಿದುಷಿ ವಿದ್ಯಾ ಮನೋಜ್ ಅವರಿಂದ ಕಳೆದ 16 ವರ್ಷಗಳಿಂದ ಭರತನಾಟ್ಯ ನೃತ್ಯಾಭ್ಯಾಸ ಮಾಡುತ್ತಿದ್ದು 2025 ರಲ್ಲಿ ಭರತನಾಟ್ಯದಲ್ಲಿ ವಿದ್ವತ್ ಪದವಿಯನ್ನು ಪಡೆದಿರುತ್ತಾರೆ.

Related posts

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya
error: Content is protected !!