September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಸ.ನಂ. 234/* ರಲ್ಲಿ 0.66 ಎಕ್ರೆ ಸರ್ಕಾರಿ ಜಮೀನನ್ನು 33/11 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ನಿಯಮಿತ, ಬಂಟ್ವಾಳ ವಿಭಾಗ, ಇವರಿಗೆ ಮಂಜೂರು ಮಾಡಲಾಗಿದೆ.

Related posts

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya
error: Content is protected !!