23.6 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

ಇಂದಬೆಟ್ಟು : ಟೀಮ್ ದೇವನಾರಿ ಇಂದಬೆಟ್ಟು ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಇಲ್ಲಿಯ 2026-27 ನೇ ಸಾಲಿನ ವಿಧ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆಯನ್ನು ಶಾಲಾ ಪ್ರಾರಂಬೋತ್ಸವದ ದಿನದಂದು ಮಾಡಲಾಯಿತು.

ಈ ಸಂದರ್ಭದಲ್ಲಿ ಟೀಮ್ ದೇವನಾರಿ ಇದರ ಅಧ್ಯಕ್ಷ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಮತ್ತು ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಯರು, ಶಾಲಾಭಿವೃದ್ದಿಯ ಸಮಿತಿಯ ಅಧ್ಯಕ್ಷರು, ಸದಸ್ಯರು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya
error: Content is protected !!