23.6 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

ಬೆಳ್ತಂಗಡಿ: ಆತೂರು ಎಪಿ ಆದಮ್ ಮದನಿಯವರ ನೂತನ ಗೃಹ ಪ್ರವೇಶದ ಸಂದರ್ಭದಲ್ಲಿ, ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯರು ಹಾಗೂ ಸುನ್ನಿ ಸಂಘ ಕುಟುಂಬಗಳ ಅಜೇಯ ನಾಯಕರಾದ ಅಲ್ ಹಾಜ್ ಪಿ.ಕೆ. ಮುಹಮ್ಮದ್ ಮದನಿ ಆಳಕ್ಕೆ ಅವರ ಸಮಾಜಮುಖಿ ಸೇವೆ, ಧಾರ್ಮಿಕ ಕ್ಷೇತ್ರದ ಕೊಡುಗೆ ಮತ್ತು ನಾಯಕತ್ವವನ್ನು ಗುರುತಿಸಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಮಾಜದ ಏಳಿಗೆ, ಧಾರ್ಮಿಕ ಶಿಕ್ಷಣದ ಪ್ರಗತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಅಮೂಲ್ಯ ಸೇವೆಗಳು ಎಲ್ಲರಿಗೂ ಮಾದರಿಯಾಗಿವೆ.

ವೇದಿಕೆಯಲ್ಲಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಎಸ್.ಎಮ್ ಅಬ್ದುರಹ್ಮಾನ್ ಮದನಿ ಜಾರಿಗೆಬೈಲ್, ಕೊಳಕೆ ಮುದರ್ರಿಸ್ ಸಾಲಿಮ್ ಸಅದಿ ಅಲ್ ಅಫ್ಲಾಲಿ ತುರ್ಕಳಿಕೆ, ಮಜೂರು ಅಬೂಬಕ್ಕರ್ ಸಅದಿ, ಮರ್ದಾಳ ಜುಮ್ಮಾ ಮಸ್ಜಿದ್ ಖತೀಬ್ ಅಬೂಬಕ್ಕರ್ ಸಅದಿ, ಅಬ್ದುರಹ್ಮಾನ್ ಮದನಿ ಬೆಳ್ತಂಗಡಿ, ಅಬೂಬಕ್ಕರ್ ಹಿಮಮಿ ಕುಪ್ಪೆಟ್ಟಿ, ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಶಾಫಿ ಸಖಾಫಿ ಪಟ್ಟೂರು, ಅಬ್ದುಲ್ ಅಝೀಝ್ ಮದನಿ ಹಾಗೂ ಎಸ್.ಎಮ್ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya
error: Content is protected !!