July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ2026- 27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಮಹಾಸಭೆ ಜೂ. 01 ರಂದು ನಡೆಯಿತು.


ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಮತ್ತು ಎಸ್ ಟಿ ಎಂ ಸಿ ಸದಸ್ಯರು ಸಂಸ್ಥೆಗೆ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಮತ್ತು ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು .

ಪೋಷಕರ ಮಹಾಸಭೆಯಲ್ಲಿ ಸಂಸ್ಥೆಯ ಉಪ ಪ್ರಾoಶುಪಾಲರಾದ ಜ್ಯೋತಿ ಈ ಶೈಕ್ಷಣಿಕ ವರ್ಷದ ರೂಪರೇಷಗಳನ್ನು ನೀಡಿ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು.ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರಾದ ಗೋಪಾಲಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ರಮ್ಯಾ ವಂದಿಸಿದರು.

Related posts

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!