23.6 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ ಸಮಿತಿಯ ಅಧ್ಯಕ್ಷ ತರುಷ್ ಜೆ ಹೇರಾಜೆ ಇವರ ಅಧ್ಯಕ್ಷತೆಯಲ್ಲಿ ಮದ್ದಡ್ಕ ಬಂಡಿಮಠ ಮೈದಾನದ ವೆಲ್ಕ ಯೂತ್ ಕ್ಲಬ್ ರಂಗ ಮಂದಿರದಲ್ಲಿ ಮೇ 31ರಂದು ಜರಗಿತು.

ಸಭೆಯಲ್ಲಿ 15 ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ನಡೆಯುವ ವೈದಿಕ ವಿಧಿ ವಿಧಾನಗಳ ಬಗ್ಗೆ ತಾಲೂಕಿನ ಪ್ರೌಡ ಶಾಲೆ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ, ಸಾರ್ವಜನಿಕ ಆಟೋಟ ಸ್ಪರ್ಧೆಗಳ ಸಾoಸ್ಕ್ರತಿಕ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನೂಪ್ ಬoಗೇರ, ನಿಕಟ ಪೂರ್ವ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಕಾರ್ಯಧ್ಯಕ್ಷರಾದ ದಾಮೋದರ್ ಕುಂದರ್ ಸಬರಬೈಲು, ಧನ‌ಲಕ್ಷಿ ಚoದ್ರಶೇಖರ್ ಕರಿಯಬೆ ಸೊಣoದೂರು, ಪ್ರಧಾನ ಸoಚಾಲಕ ಚoದ್ರಶೇಖರ್ ಕೋಟ್ಯಾನ್ ಕರಿಯಬೆ ಸೊಣoದೂರು, ದಿನೇಶ್ ಮೂಲ್ಯ ಕೊಂಡೆಮಾರು, ಉಪಾಧ್ಯಕ್ಷರಾದ ಗಾಯತ್ರಿ ಜೆ ಬಂಗೇರ ಪ್ರಣಮ್ಯ ಕುವೆಟ್ಟು, ಸoಘಟನಾ ಕಾರ್ಯದರ್ಶಿ ಪದ್ಮನಾಭ ಸಾಲಿಯಾನ್ ಮಾಲಾಡಿ, ಸಾoಸ್ಕ್ರತಿಕ ಕಾರ್ಯದರ್ಶಿ ಪ್ರೇಮ ಎಂ ಬಂಗೇರ, ಸುಜಾತ ಚoದ್ರಹಾಸ್ ಕೇದೆ, ವೈದಿಕ ಸಮಿತಿ ಸoಚಾಲಕ ಅನoತ ಎಸ್ ಇರ್ವತ್ರಾಯ ತಂಗೋಯಿ, ರಾಜು ಕುಮಾರ್ ಭಟ್ ಬರಮೇಲು, ಗಣೇಶೋತ್ಸವ ಕಾರ್ಯಕ್ರಮದ ಸoಘಟಕರಾದ ಚoದ್ರಹಾಸ್ ಕೇದೆ, ಹಿರಿಯರಾದ ವ್ರಷಭ ಆರಿಗ ಪರಾರಿ ಗುತ್ತು, ಜಗದೀಶ್ ಬoಗೇರ ಕುವೆಟ್ಟು, ರಾಮಚoದ್ರ ಪೂಜಾರಿ ನ್ಯಾಯದಕಲ, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ ಹಾಗೂ ಸಮಿತಿಯ ಸದಸ್ಯರಾದ ಉಮೇಶ್ ಮದ್ದಡ್ಕ, ಯೋಗಿಶ್ ನಾಯ್ಕ್ ಭದ್ರಕಜೆ, ದಿಶಾನ್ ಕರಿಯಬೆ, ದಿಶಾಲಿ ಕರಿಯಬೆ ಉಪಸ್ಥಿತರಿದ್ದರು.
(✍️ ಮನು ಮದ್ದಡ್ಕ )

Related posts

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya
error: Content is protected !!