September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ ಸಮಿತಿಯ ಅಧ್ಯಕ್ಷ ತರುಷ್ ಜೆ ಹೇರಾಜೆ ಇವರ ಅಧ್ಯಕ್ಷತೆಯಲ್ಲಿ ಮದ್ದಡ್ಕ ಬಂಡಿಮಠ ಮೈದಾನದ ವೆಲ್ಕ ಯೂತ್ ಕ್ಲಬ್ ರಂಗ ಮಂದಿರದಲ್ಲಿ ಮೇ 31ರಂದು ಜರಗಿತು.

ಸಭೆಯಲ್ಲಿ 15 ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ನಡೆಯುವ ವೈದಿಕ ವಿಧಿ ವಿಧಾನಗಳ ಬಗ್ಗೆ ತಾಲೂಕಿನ ಪ್ರೌಡ ಶಾಲೆ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ, ಸಾರ್ವಜನಿಕ ಆಟೋಟ ಸ್ಪರ್ಧೆಗಳ ಸಾoಸ್ಕ್ರತಿಕ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನೂಪ್ ಬoಗೇರ, ನಿಕಟ ಪೂರ್ವ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಕಾರ್ಯಧ್ಯಕ್ಷರಾದ ದಾಮೋದರ್ ಕುಂದರ್ ಸಬರಬೈಲು, ಧನ‌ಲಕ್ಷಿ ಚoದ್ರಶೇಖರ್ ಕರಿಯಬೆ ಸೊಣoದೂರು, ಪ್ರಧಾನ ಸoಚಾಲಕ ಚoದ್ರಶೇಖರ್ ಕೋಟ್ಯಾನ್ ಕರಿಯಬೆ ಸೊಣoದೂರು, ದಿನೇಶ್ ಮೂಲ್ಯ ಕೊಂಡೆಮಾರು, ಉಪಾಧ್ಯಕ್ಷರಾದ ಗಾಯತ್ರಿ ಜೆ ಬಂಗೇರ ಪ್ರಣಮ್ಯ ಕುವೆಟ್ಟು, ಸoಘಟನಾ ಕಾರ್ಯದರ್ಶಿ ಪದ್ಮನಾಭ ಸಾಲಿಯಾನ್ ಮಾಲಾಡಿ, ಸಾoಸ್ಕ್ರತಿಕ ಕಾರ್ಯದರ್ಶಿ ಪ್ರೇಮ ಎಂ ಬಂಗೇರ, ಸುಜಾತ ಚoದ್ರಹಾಸ್ ಕೇದೆ, ವೈದಿಕ ಸಮಿತಿ ಸoಚಾಲಕ ಅನoತ ಎಸ್ ಇರ್ವತ್ರಾಯ ತಂಗೋಯಿ, ರಾಜು ಕುಮಾರ್ ಭಟ್ ಬರಮೇಲು, ಗಣೇಶೋತ್ಸವ ಕಾರ್ಯಕ್ರಮದ ಸoಘಟಕರಾದ ಚoದ್ರಹಾಸ್ ಕೇದೆ, ಹಿರಿಯರಾದ ವ್ರಷಭ ಆರಿಗ ಪರಾರಿ ಗುತ್ತು, ಜಗದೀಶ್ ಬoಗೇರ ಕುವೆಟ್ಟು, ರಾಮಚoದ್ರ ಪೂಜಾರಿ ನ್ಯಾಯದಕಲ, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ ಹಾಗೂ ಸಮಿತಿಯ ಸದಸ್ಯರಾದ ಉಮೇಶ್ ಮದ್ದಡ್ಕ, ಯೋಗಿಶ್ ನಾಯ್ಕ್ ಭದ್ರಕಜೆ, ದಿಶಾನ್ ಕರಿಯಬೆ, ದಿಶಾಲಿ ಕರಿಯಬೆ ಉಪಸ್ಥಿತರಿದ್ದರು.
(✍️ ಮನು ಮದ್ದಡ್ಕ )

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya
error: Content is protected !!