September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಲ್ಮಂಜ: ಹೆದ್ದಾರಿ ಕಾಮಗಾರಿಯ ಪೇವರ್ ಮೆಷೀನ್ ವಾಹನಕ್ಕೆ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಸಮೀಪ ಜೂ.1 ರಂದು ರಾತ್ರಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಪರಬೆಟ್ಟು ನಿವಾಸಿ ಎಲೆಕ್ಟ್ರಿಷಿಯನ್ ವೃತ್ತಿಯ ಹರೀಶ್ (28) ಗಂಭೀರ ಗಾಯ ಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆದ್ದಾರಿ ಕಾಮಗಾರಿಯ
ವಾಹನಕ್ಕೆ ಹಿಂಬದಿಯ ದೀಪಗಳು ಇಲ್ಲದ ಕಾರಣ ವಾಹನ ಸಂಚರಿಸುತ್ತಿದ್ದುದು ಗಮನಕ್ಕೆ ಬಾರದೆ ಅಪಘಾತ ನಡೆದಿದೆ
ಎಂದು ಸ್ಥಳೀಯರು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳು ಅಲ್ಲಲ್ಲಿ ರಸ್ತೆ ಬದಿ ರಾತ್ರಿ ಹೊತ್ತು ನಿಲ್ಲುತ್ತಿದ್ದು, ಇವುಗಳಲ್ಲಿ ಸರಿಯಾದ ರಿಫ್ಲೆಕ್ಟರ್, ದೀಪಗಳು ಇಲ್ಲದಿರುವುದು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ.

Related posts

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya
error: Content is protected !!