July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಲ್ಮಂಜ: ಹೆದ್ದಾರಿ ಕಾಮಗಾರಿಯ ಪೇವರ್ ಮೆಷೀನ್ ವಾಹನಕ್ಕೆ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಸಮೀಪ ಜೂ.1 ರಂದು ರಾತ್ರಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಪರಬೆಟ್ಟು ನಿವಾಸಿ ಎಲೆಕ್ಟ್ರಿಷಿಯನ್ ವೃತ್ತಿಯ ಹರೀಶ್ (28) ಗಂಭೀರ ಗಾಯ ಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆದ್ದಾರಿ ಕಾಮಗಾರಿಯ
ವಾಹನಕ್ಕೆ ಹಿಂಬದಿಯ ದೀಪಗಳು ಇಲ್ಲದ ಕಾರಣ ವಾಹನ ಸಂಚರಿಸುತ್ತಿದ್ದುದು ಗಮನಕ್ಕೆ ಬಾರದೆ ಅಪಘಾತ ನಡೆದಿದೆ
ಎಂದು ಸ್ಥಳೀಯರು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳು ಅಲ್ಲಲ್ಲಿ ರಸ್ತೆ ಬದಿ ರಾತ್ರಿ ಹೊತ್ತು ನಿಲ್ಲುತ್ತಿದ್ದು, ಇವುಗಳಲ್ಲಿ ಸರಿಯಾದ ರಿಫ್ಲೆಕ್ಟರ್, ದೀಪಗಳು ಇಲ್ಲದಿರುವುದು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ.

Related posts

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya
error: Content is protected !!