September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

ಬೆಳ್ತಂಗಡಿ: ಬೆಂಗಳೂರು ದೂರದರ್ಶನ ಕೇಂದ್ರದ ಡಿ ಡಿ ಚಂದನ ವಾಹಿನಿಯ ಪ್ರಸಾರ ಭಾರತೀಯವರು ಆಯೋಜಿಸುವ ಆಡಿಷನ್ನಲ್ಲಿ ಭರತನಾಟ್ಯ ವಿಭಾಗದ ‘ಬಿ’ ಗ್ರೇಡ್ ಕಲಾವಿದರಾಗಿ ಅರಸಿನಮಕ್ಕಿಯ ಕೃಷಿಕರಾದ ಎಸ್ ಕೇಶವ ರಾವ್ ಹಾಗೂ ಉಪನ್ಯಾಸಕಿ ಅನುರಾಧ ಕೆ ರಾವ್ ಇವರ ಮಗಳಾದ ಅಂಜನಾ ಕೆ ರಾವ್ ಆಯ್ಕೆಗೊಂಡಿದ್ದಾರೆ.

ಬಿ. ಕಾಂ ಪದವೀಧರೆಯಾಗಿರುವ ಇವರು ಕಲ್ಲಡ್ಕದ ಗುರು ವಿದುಷಿ ವಿದ್ಯಾ ಮನೋಜ್ ಅವರಿಂದ ಕಳೆದ 16 ವರ್ಷಗಳಿಂದ ಭರತನಾಟ್ಯ ನೃತ್ಯಾಭ್ಯಾಸ ಮಾಡುತ್ತಿದ್ದು 2025 ರಲ್ಲಿ ಭರತನಾಟ್ಯದಲ್ಲಿ ವಿದ್ವತ್ ಪದವಿಯನ್ನು ಪಡೆದಿರುತ್ತಾರೆ.

Related posts

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!