23.6 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

ಬೆಳ್ತಂಗಡಿ: ಆತೂರು ಎಪಿ ಆದಮ್ ಮದನಿಯವರ ನೂತನ ಗೃಹ ಪ್ರವೇಶದ ಸಂದರ್ಭದಲ್ಲಿ, ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯರು ಹಾಗೂ ಸುನ್ನಿ ಸಂಘ ಕುಟುಂಬಗಳ ಅಜೇಯ ನಾಯಕರಾದ ಅಲ್ ಹಾಜ್ ಪಿ.ಕೆ. ಮುಹಮ್ಮದ್ ಮದನಿ ಆಳಕ್ಕೆ ಅವರ ಸಮಾಜಮುಖಿ ಸೇವೆ, ಧಾರ್ಮಿಕ ಕ್ಷೇತ್ರದ ಕೊಡುಗೆ ಮತ್ತು ನಾಯಕತ್ವವನ್ನು ಗುರುತಿಸಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಮಾಜದ ಏಳಿಗೆ, ಧಾರ್ಮಿಕ ಶಿಕ್ಷಣದ ಪ್ರಗತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಅಮೂಲ್ಯ ಸೇವೆಗಳು ಎಲ್ಲರಿಗೂ ಮಾದರಿಯಾಗಿವೆ.

ವೇದಿಕೆಯಲ್ಲಿ ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಎಸ್.ಎಮ್ ಅಬ್ದುರಹ್ಮಾನ್ ಮದನಿ ಜಾರಿಗೆಬೈಲ್, ಕೊಳಕೆ ಮುದರ್ರಿಸ್ ಸಾಲಿಮ್ ಸಅದಿ ಅಲ್ ಅಫ್ಲಾಲಿ ತುರ್ಕಳಿಕೆ, ಮಜೂರು ಅಬೂಬಕ್ಕರ್ ಸಅದಿ, ಮರ್ದಾಳ ಜುಮ್ಮಾ ಮಸ್ಜಿದ್ ಖತೀಬ್ ಅಬೂಬಕ್ಕರ್ ಸಅದಿ, ಅಬ್ದುರಹ್ಮಾನ್ ಮದನಿ ಬೆಳ್ತಂಗಡಿ, ಅಬೂಬಕ್ಕರ್ ಹಿಮಮಿ ಕುಪ್ಪೆಟ್ಟಿ, ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಶಾಫಿ ಸಖಾಫಿ ಪಟ್ಟೂರು, ಅಬ್ದುಲ್ ಅಝೀಝ್ ಮದನಿ ಹಾಗೂ ಎಸ್.ಎಮ್ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!