July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ2026- 27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಮಹಾಸಭೆ ಜೂ. 01 ರಂದು ನಡೆಯಿತು.


ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಮತ್ತು ಎಸ್ ಟಿ ಎಂ ಸಿ ಸದಸ್ಯರು ಸಂಸ್ಥೆಗೆ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಮತ್ತು ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು .

ಪೋಷಕರ ಮಹಾಸಭೆಯಲ್ಲಿ ಸಂಸ್ಥೆಯ ಉಪ ಪ್ರಾoಶುಪಾಲರಾದ ಜ್ಯೋತಿ ಈ ಶೈಕ್ಷಣಿಕ ವರ್ಷದ ರೂಪರೇಷಗಳನ್ನು ನೀಡಿ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು.ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರಾದ ಗೋಪಾಲಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ರಮ್ಯಾ ವಂದಿಸಿದರು.

Related posts

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya
error: Content is protected !!