24.4 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ2026- 27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಮಹಾಸಭೆ ಜೂ. 01 ರಂದು ನಡೆಯಿತು.


ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಮತ್ತು ಎಸ್ ಟಿ ಎಂ ಸಿ ಸದಸ್ಯರು ಸಂಸ್ಥೆಗೆ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಮತ್ತು ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು .

ಪೋಷಕರ ಮಹಾಸಭೆಯಲ್ಲಿ ಸಂಸ್ಥೆಯ ಉಪ ಪ್ರಾoಶುಪಾಲರಾದ ಜ್ಯೋತಿ ಈ ಶೈಕ್ಷಣಿಕ ವರ್ಷದ ರೂಪರೇಷಗಳನ್ನು ನೀಡಿ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು.ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರಾದ ಗೋಪಾಲಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ರಮ್ಯಾ ವಂದಿಸಿದರು.

Related posts

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!