July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

ಬಾರ್ಯ ಗ್ರಾಮದ ಮೂರುಗೋಳಿ ಹಾಗೂ ಪುತ್ತಿಲ ಗ್ರಾಮದ ಹೇರಾಜೆ ರಸ್ತೆಯ ಕಲ್ಲಾಜೆ ಎಂಬಲ್ಲಿ ಇರುವ 50 ವರ್ಷ ಹಳೆಯ ಸೇತುವೆಯೊಂದು ಕುಸಿಯುವ ಹಂತಕ್ಕೆ ಬಂದಿದೆ.

ಈ ರಸ್ತೆಯು ಹೇರಾಜೆ, ಪಿಲ್ಯ, ಕಲೆಂಜಿಂಬೈಲು ಕಡೆಯವರಿಗೆ ಮೂರುಗೋಳಿಗೆ ಬ್ಯಾಂಕು, ಪಂಚಾಯತ್, ಡೈರಿ ಹಾಗೂ ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಉಪ್ಪಿನಂಗಡಿಗೆ ಸಂಪರ್ಕ ಇರುವ ಏಕೈಕ ರಸ್ತೆಯಾಗಿದೆ. ಆದಷ್ಟು ಬೇಗ ಸಂಬಂಧ ಪಟ್ಟವರು, ಇಲಾಖೆಯವರು ಗಮನಹರಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya
error: Content is protected !!