24.4 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

ಬಾರ್ಯ ಗ್ರಾಮದ ಮೂರುಗೋಳಿ ಹಾಗೂ ಪುತ್ತಿಲ ಗ್ರಾಮದ ಹೇರಾಜೆ ರಸ್ತೆಯ ಕಲ್ಲಾಜೆ ಎಂಬಲ್ಲಿ ಇರುವ 50 ವರ್ಷ ಹಳೆಯ ಸೇತುವೆಯೊಂದು ಕುಸಿಯುವ ಹಂತಕ್ಕೆ ಬಂದಿದೆ.

ಈ ರಸ್ತೆಯು ಹೇರಾಜೆ, ಪಿಲ್ಯ, ಕಲೆಂಜಿಂಬೈಲು ಕಡೆಯವರಿಗೆ ಮೂರುಗೋಳಿಗೆ ಬ್ಯಾಂಕು, ಪಂಚಾಯತ್, ಡೈರಿ ಹಾಗೂ ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಉಪ್ಪಿನಂಗಡಿಗೆ ಸಂಪರ್ಕ ಇರುವ ಏಕೈಕ ರಸ್ತೆಯಾಗಿದೆ. ಆದಷ್ಟು ಬೇಗ ಸಂಬಂಧ ಪಟ್ಟವರು, ಇಲಾಖೆಯವರು ಗಮನಹರಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!