September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

ಬಂದಾರು : ದ. ಕ ಜಿ. ಪ.ಸರಕಾರಿ ಉನ್ನತಿ ಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು ಶಾಲಾ ಪ್ರಾರಂಭೋತ್ಸವವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಶಾಂತ್ ನಿರ್ಮೂಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಡಮ್ಮಾಜೆ ಫಾರ್ಮ್ಸ್ ದೇವಿ ಪ್ರಸಾದ್ ಗೌಡ, ತಾಪಂ ಮಾಜಿ ಸದಸ್ಯರಾದ ಕೃಷ್ಣಯ್ಯಚಾರ್ಯ, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಬಾಬುಗೌಡ, ದೊಂಬಯ್ಯ ಗೌಡ, ಆನಂದ ಗೌಡ, ಮುಖ್ಯೋಪಾಧ್ಯಾಯರಾದ ಸೀನಪ್ಪ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ನಿವೃತ್ತ ಅಧ್ಯಾಪಕಿ ರೇವತಿ ರವರಿಂದ ಒಂದನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗು, ಕೊಡೆ ವಿತರಣೆ ನಡೆಯಿತು.

ಅಧ್ಯಾಪಕ ಶ್ರೀಧರ ಸ್ವಾಗತಿಸಿ, ದಿನೇಶ್ ಕಾರ್ಯಕ್ರಮ ನಿರೂಪಿಸಿ, ರಾಜೇಶ್ವರಿ ಧನ್ಯವಾದವಿತ್ತರು.

Related posts

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!