23.6 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ ಸಮಿತಿಯ ಅಧ್ಯಕ್ಷ ತರುಷ್ ಜೆ ಹೇರಾಜೆ ಇವರ ಅಧ್ಯಕ್ಷತೆಯಲ್ಲಿ ಮದ್ದಡ್ಕ ಬಂಡಿಮಠ ಮೈದಾನದ ವೆಲ್ಕ ಯೂತ್ ಕ್ಲಬ್ ರಂಗ ಮಂದಿರದಲ್ಲಿ ಮೇ 31ರಂದು ಜರಗಿತು.

ಸಭೆಯಲ್ಲಿ 15 ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ನಡೆಯುವ ವೈದಿಕ ವಿಧಿ ವಿಧಾನಗಳ ಬಗ್ಗೆ ತಾಲೂಕಿನ ಪ್ರೌಡ ಶಾಲೆ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ, ಸಾರ್ವಜನಿಕ ಆಟೋಟ ಸ್ಪರ್ಧೆಗಳ ಸಾoಸ್ಕ್ರತಿಕ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನೂಪ್ ಬoಗೇರ, ನಿಕಟ ಪೂರ್ವ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಕಾರ್ಯಧ್ಯಕ್ಷರಾದ ದಾಮೋದರ್ ಕುಂದರ್ ಸಬರಬೈಲು, ಧನ‌ಲಕ್ಷಿ ಚoದ್ರಶೇಖರ್ ಕರಿಯಬೆ ಸೊಣoದೂರು, ಪ್ರಧಾನ ಸoಚಾಲಕ ಚoದ್ರಶೇಖರ್ ಕೋಟ್ಯಾನ್ ಕರಿಯಬೆ ಸೊಣoದೂರು, ದಿನೇಶ್ ಮೂಲ್ಯ ಕೊಂಡೆಮಾರು, ಉಪಾಧ್ಯಕ್ಷರಾದ ಗಾಯತ್ರಿ ಜೆ ಬಂಗೇರ ಪ್ರಣಮ್ಯ ಕುವೆಟ್ಟು, ಸoಘಟನಾ ಕಾರ್ಯದರ್ಶಿ ಪದ್ಮನಾಭ ಸಾಲಿಯಾನ್ ಮಾಲಾಡಿ, ಸಾoಸ್ಕ್ರತಿಕ ಕಾರ್ಯದರ್ಶಿ ಪ್ರೇಮ ಎಂ ಬಂಗೇರ, ಸುಜಾತ ಚoದ್ರಹಾಸ್ ಕೇದೆ, ವೈದಿಕ ಸಮಿತಿ ಸoಚಾಲಕ ಅನoತ ಎಸ್ ಇರ್ವತ್ರಾಯ ತಂಗೋಯಿ, ರಾಜು ಕುಮಾರ್ ಭಟ್ ಬರಮೇಲು, ಗಣೇಶೋತ್ಸವ ಕಾರ್ಯಕ್ರಮದ ಸoಘಟಕರಾದ ಚoದ್ರಹಾಸ್ ಕೇದೆ, ಹಿರಿಯರಾದ ವ್ರಷಭ ಆರಿಗ ಪರಾರಿ ಗುತ್ತು, ಜಗದೀಶ್ ಬoಗೇರ ಕುವೆಟ್ಟು, ರಾಮಚoದ್ರ ಪೂಜಾರಿ ನ್ಯಾಯದಕಲ, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ ಹಾಗೂ ಸಮಿತಿಯ ಸದಸ್ಯರಾದ ಉಮೇಶ್ ಮದ್ದಡ್ಕ, ಯೋಗಿಶ್ ನಾಯ್ಕ್ ಭದ್ರಕಜೆ, ದಿಶಾನ್ ಕರಿಯಬೆ, ದಿಶಾಲಿ ಕರಿಯಬೆ ಉಪಸ್ಥಿತರಿದ್ದರು.
(✍️ ಮನು ಮದ್ದಡ್ಕ )

Related posts

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya
error: Content is protected !!