July 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನಾ ವಿಧ್ಯಾರ್ಥಿಗಳಿಗೆ ಶ್ರೀ ಮಹಾಗಣಪತಿ ಭಜನಾ ಮಂದಿರದ ಅಧ್ಯಕ್ಷ ವಸಂತ ಮಡೆಕ್ಕಿಲ ಇವರ ಅಧ್ಯಕ್ಷತೆಯಲ್ಲಿ ಸುಮಾರು 50 ಭಜನಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು.

ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ‌‌ ಸಂದೇಶ್ ಮದ್ದಡ್ಕ ಇವರು ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಭಜನಾ ತಂಡದ ಅಧ್ಯಕ್ಷ ಪ್ರಮೀಳಾ‌ ಕುದ್ರಡ್ಕ, ಮೋಹನಂದಾ ಮಾನ್ಯ, ಸೀತರಾಮ ಪೂಜಾರಿ ಕುದ್ರಡ್ಕ, ಕೇಶವ‌ ಕುದ್ರಡ್ಕ, ಆಕಾಶ್ ಗುರುವಾಯನಕೆರೆ ಹಾಗೂ ‌ಭಜನಾ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಂಪತ್‌ ಬಂಗೇರ ಪಿಜಕೊಡಂಗೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!