30.9 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನಾ ವಿಧ್ಯಾರ್ಥಿಗಳಿಗೆ ಶ್ರೀ ಮಹಾಗಣಪತಿ ಭಜನಾ ಮಂದಿರದ ಅಧ್ಯಕ್ಷ ವಸಂತ ಮಡೆಕ್ಕಿಲ ಇವರ ಅಧ್ಯಕ್ಷತೆಯಲ್ಲಿ ಸುಮಾರು 50 ಭಜನಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು.

ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ‌‌ ಸಂದೇಶ್ ಮದ್ದಡ್ಕ ಇವರು ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಭಜನಾ ತಂಡದ ಅಧ್ಯಕ್ಷ ಪ್ರಮೀಳಾ‌ ಕುದ್ರಡ್ಕ, ಮೋಹನಂದಾ ಮಾನ್ಯ, ಸೀತರಾಮ ಪೂಜಾರಿ ಕುದ್ರಡ್ಕ, ಕೇಶವ‌ ಕುದ್ರಡ್ಕ, ಆಕಾಶ್ ಗುರುವಾಯನಕೆರೆ ಹಾಗೂ ‌ಭಜನಾ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಂಪತ್‌ ಬಂಗೇರ ಪಿಜಕೊಡಂಗೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!