25 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಗಾಳಿಮಳೆ ಬಂದ ಪರಿಣಾಮ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡ ಘಟನೆ ಜೂ.2ರ ರಾತ್ರಿ ನಡೆದಿದೆ.

ರಸ್ತೆಗೆ ಬಿದ್ದ ಮರವನ್ನು ಸ್ಥಳೀಯರ ಸಹಕಾರದಿಂದ ರಾತ್ರಿಯೇ ತೆರವುಗೊಳಿಸುವ ಕಾರ್ಯ ನಡೆದಿದೆ. ಈ ಭಾಗದ ರಸ್ತೆ ಬದಿಗಳಲ್ಲಿ ಇನ್ನಷ್ಟು ಬೃಹತ್ ಗಾತ್ರದ ಮರಗಳ ಕೊಂಬೆಗಳು ರಸ್ತೆಗೆ ವಾಲಿಕೊಂಡಿದ್ದು, ತೆರವುಗೊಳಿಸಲು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya
error: Content is protected !!