30.9 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿನ ನೀರಿನ ಸಮಸ್ಯೆಯನ್ನು ತಿಳಿದು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿ ಬೋರುವೆಲ್ ವ್ಯವಸ್ಥೆಯನ್ನು ಮಾಡಿಕೊಟ್ಟ ಶಾಸಕ ಹರೀಶ್ ಪೂಂಜರವರನ್ನು ಶಾಲೆಯ ವತಿಯಿಂದ ಗೌರವಿಸಿ,ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳಪುಲೆ, ಕಾರ್ಯಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya
error: Content is protected !!