July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂ. 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ನೇತೃತ್ವದಲ್ಲಿ ಹೈಕೋರ್ಟ್ ಮೂಲ ಸೌಕರ್ಯ ವಿಭಾಗದ ರಿಜಿಸ್ಟ್ರಾರ್ ರಾಧಾ ರವರನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದರು.

ನಿಯೋಗದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಸಂಘದ ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು.

Related posts

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya
error: Content is protected !!