24.2 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಸೋಣoದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ 6ನೇ ವರ್ಷದ ಸೇವಾ ಯೋಜನೆಯಾಗಿ ಆಶಕ್ತ 8 ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಸೋಣಂದೂರು ಶಾಲಾ ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ಡಿ ಸೋಜಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರೊ| ಡಾ ನಿಯಾಜ್. ಉದ್ಯಮಿಗಳಾದ ಜಗದೀಶ್ ಆಚಾರ್ಯ ಕಲ್ಲಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಶನ್ ಲೋಬೊ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷ ಮೋಹನ್ ನಾಯ್ಕ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ, ಉದ್ಯಮಿ ಸಂಪತ್ ಶೆಟ್ಟಿ ಕೃಷ್ಣ ನಗರ ಇವರು ಸೋಣಂದೂರು ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಿಸಿದರು. ಈ ಸಂದರ್ಭದಲ್ಲಿ ಮಹಮ್ಮಾಯಿ ಕಟ್ಟೆಯ ಪದಾಧಿಕಾರಿಗಳು ಸರ್ವ ಸದಸ್ಯರು ಶಾಲಾ ಹಿರಿಯ ವಿದ್ಯಾರ್ಥಿಗಳು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya
error: Content is protected !!