July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಮಂಗಳೂರು ಸಂಸ್ಥೆಯ ಗುರುವಾಯನಕೆರೆ ಶಾಖೆ, ಸಂತೆಕಟ್ಟೆ-ಬೆಳ್ತಂಗಡಿಯಲ್ಲಿ ವೃತ್ತಿ ಸೇವೆ ಸಲ್ಲಿಸಿ ಪುತ್ತೂರು ಶಾಖೆಗೆ ವರ್ಗಾವಣೆಗೊಂಡ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ ಇವರನ್ನು ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಆಚಾರ್ಯ ಅಳದಂಗಡಿ, ಶಾಖಾ ವ್ಯವಸ್ಥಾಪಕರಾಗಿ ಪ್ರಭಾರ ವಹಿಸಿಕೊಂಡಿರುವ ಧನಂಜಯ ಆಚಾರ್ಯ, ಶಾಖಾ ಸಿಬ್ಬಂದಿಗಳಾದ ರಾಮ್ ಪ್ರಸಾದ್ ಎನ್.ಎಸ್, ಸುಶಾಂತ್, ಯಜ್ಞೇಶ್ ಆಚಾರ್ಯ, ವಿಶ್ವಕರ್ಮಾಭ್ಯುದಯ ಸಭಾ (ರಿ.) ಬೆಳ್ತಂಗಡಿ ಇದರ ಅಧ್ಯಕ್ಷರು, ಸಂಸ್ಥೆಯ ಚಿನ್ನಾಭರಣ ಮೌಲ್ಯ ಮಾಪಕರಾದ ಗಣೇಶ್ ಆಚಾರ್ಯ ಬಿ., ಜನತಾ ನಿಧಿ ಸಂಗ್ರಹಕರಾದ ಗೌರಿಪ್ರಸಾದ್, ರೇವತಿ ಜಯರಾಮ್ ಆಚಾರ್ಯ, ಗ್ರಾಹಕ ಮಿತ್ರರು, ಮತ್ತಿತರರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
error: Content is protected !!