September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.  

ಈ ಸಂಧರ್ಭ ಶಾಸಕರು ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಿಸಿದರು.  ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಅಯ್ಯೂಬ್ ಬಿ. ಕೆ., ವಿನುತಾ ರಜತ್ ಗೌಡ ಉಜಿರೆ ಹಾಗೂ ಶ್ರೀಧರ್ ಕಳೆಂಜ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

ಲಂಚ ನೀಡಬೇಡಿ:
ಸಭೆಯಲ್ಲಿ ಅರ್ಜಿದಾರರ ಬಳಿ ಶಾಸಕ ಹರೀಶ್ ಪೂಂಜರು ಕಡತ ವಿಲೇಗೆ ಅಧಿಕಾರಿಗಳಿಗೆ ಮಧ್ಯವರ್ತಿಗಳಿಗೆ ಹಣ ನೀಡಿದ್ದೀರಾ ಎಂದು ಪ್ರತಿಯೊಬ್ಬ ಅರ್ಜಿದಾರರ ಬಳಿ ಕೇಳಿದರು. ಹಣ ಪಾವತಿಸಿದ್ದಲ್ಲಿ ಆ ಮೊತ್ತವನ್ನು ವಾಪಸು ತೆಗಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

Related posts

ನಾವರ ನಿವಾಸಿ ಸುಂದರಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!