23.8 C
ಪುತ್ತೂರು, ಬೆಳ್ತಂಗಡಿ
July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.  

ಈ ಸಂಧರ್ಭ ಶಾಸಕರು ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಿಸಿದರು.  ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಅಯ್ಯೂಬ್ ಬಿ. ಕೆ., ವಿನುತಾ ರಜತ್ ಗೌಡ ಉಜಿರೆ ಹಾಗೂ ಶ್ರೀಧರ್ ಕಳೆಂಜ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

ಲಂಚ ನೀಡಬೇಡಿ:
ಸಭೆಯಲ್ಲಿ ಅರ್ಜಿದಾರರ ಬಳಿ ಶಾಸಕ ಹರೀಶ್ ಪೂಂಜರು ಕಡತ ವಿಲೇಗೆ ಅಧಿಕಾರಿಗಳಿಗೆ ಮಧ್ಯವರ್ತಿಗಳಿಗೆ ಹಣ ನೀಡಿದ್ದೀರಾ ಎಂದು ಪ್ರತಿಯೊಬ್ಬ ಅರ್ಜಿದಾರರ ಬಳಿ ಕೇಳಿದರು. ಹಣ ಪಾವತಿಸಿದ್ದಲ್ಲಿ ಆ ಮೊತ್ತವನ್ನು ವಾಪಸು ತೆಗಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

Related posts

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!