July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಮಂಗಳೂರು ಸಂಸ್ಥೆಯ ಗುರುವಾಯನಕೆರೆ ಶಾಖೆ, ಸಂತೆಕಟ್ಟೆ-ಬೆಳ್ತಂಗಡಿಯಲ್ಲಿ ವೃತ್ತಿ ಸೇವೆ ಸಲ್ಲಿಸಿ ಪುತ್ತೂರು ಶಾಖೆಗೆ ವರ್ಗಾವಣೆಗೊಂಡ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ ಇವರನ್ನು ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಆಚಾರ್ಯ ಅಳದಂಗಡಿ, ಶಾಖಾ ವ್ಯವಸ್ಥಾಪಕರಾಗಿ ಪ್ರಭಾರ ವಹಿಸಿಕೊಂಡಿರುವ ಧನಂಜಯ ಆಚಾರ್ಯ, ಶಾಖಾ ಸಿಬ್ಬಂದಿಗಳಾದ ರಾಮ್ ಪ್ರಸಾದ್ ಎನ್.ಎಸ್, ಸುಶಾಂತ್, ಯಜ್ಞೇಶ್ ಆಚಾರ್ಯ, ವಿಶ್ವಕರ್ಮಾಭ್ಯುದಯ ಸಭಾ (ರಿ.) ಬೆಳ್ತಂಗಡಿ ಇದರ ಅಧ್ಯಕ್ಷರು, ಸಂಸ್ಥೆಯ ಚಿನ್ನಾಭರಣ ಮೌಲ್ಯ ಮಾಪಕರಾದ ಗಣೇಶ್ ಆಚಾರ್ಯ ಬಿ., ಜನತಾ ನಿಧಿ ಸಂಗ್ರಹಕರಾದ ಗೌರಿಪ್ರಸಾದ್, ರೇವತಿ ಜಯರಾಮ್ ಆಚಾರ್ಯ, ಗ್ರಾಹಕ ಮಿತ್ರರು, ಮತ್ತಿತರರು ಉಪಸ್ಥಿತರಿದ್ದರು.

Related posts

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya
error: Content is protected !!