23.8 C
ಪುತ್ತೂರು, ಬೆಳ್ತಂಗಡಿ
July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಹೋದ ಪ್ರವಾಸಿಗ ಓವ೯ನ ಕಾಲು ಟ್ವಿಸ್ಟ್(ಉಳುಕಿ) ಆಗಿ ಕೆಳಗಿಳಿಯಲು ಸಾಧ್ಯವಾಗದೆ ಅಲ್ಲೇ ಬಾಕಿಯಾದ ಘಟನೆ ಇಂದು(ಜೂ.4) ಮಧ್ಯಾಹ್ನ ನಡೆದಿದೆ.

ಕರಾಯ ಪರಿಸರದ ಇಬ್ಬರು ಮಹಿಳೆಯರು ಸಹಿತ ಇಬ್ಬರು ಯುವಕರು ಇಂದು ಬೆಳಿಗ್ಗೆ ಗಡಾಯಿಕಲ್ಲಿಗೆ ಹೋಗಿದ್ದರು. ಗಡಾಯಿಕಲ್ಲಿನ ಮೆಟ್ಟಿಲು ಹತ್ತಿ ಮೇಲೆರಿದ ಬಳಿಕ ಒಬ್ಬ ಯುವಕನ ಕಾಲು ಟ್ವಿಸ್ಟ್ ಆಗಿದ್ದು, ಗಡಾಯಿಕಲ್ಲಿನ ಮೇಲಿಂದ ಆತನಿಗೆ ಕೆಳಗೆ ಇಳಿದು ಬರಲು ಸಾಧ್ಯವಾಗಿಲ್ಲ. ಬೇರೆ ದಾರಿ ಕಾಣದೆ ಈಗ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ, ಗಡಾಯಿಕಲ್ಲಿಗೆ ಹತ್ತಿ ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾಗಿದ್ದಾರೆ.

Related posts

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!