23.7 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಟ ಡಿ‌.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದು ಇದು ಕಾರ್ಯಕರ್ತರ ಗೆಲುವು ಎಂದು ದ‌ಕ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ರಂಜನ್ ಜಿ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಕೆಶಿ ಅವರ ಚುರುಕಿನ ಸಂಘಟನಾ ಶಕ್ತಿಯಿಂದಾಗಿ ಕರ್ನಾಟಕದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಿದೆ.ನಿಷ್ಠೆ, ಶ್ರಮ,ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಕಟ್ಟುವಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಿ ಅರ್ಹವಾಗಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ.

ರಾಜ್ಯದ ಅಭಿವೃದ್ಧಿ,ಸಾಮಾಜಿಕ ನ್ಯಾಯ,ಉದ್ಯೋಗ,ವ್ಯಾಪಾರ,ಶಿಕ್ಷಣ, ಕಾರ್ಮಿಕ,ಆರೋಗ್ಯ,ರೈತಾಪಿ ವರ್ಗಕ್ಕೆ ಹೆಚ್ಚಿನ ಶಕ್ತಿ ನೀಡುತ್ತಾರೆಂಬ ವಿಶ್ವಾಸವಿದೆ.ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ರಂಜನ್ ಜಿ ಗೌಡ ಹೇಳುದರು.

Related posts

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya
error: Content is protected !!