24.3 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

ನಿಷ್ಠೆ, ಶ್ರಮ, ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಕಟ್ಟುವಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರಯಾಣಿಸಿ ಪಕ್ಷವನ್ನು ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಅವರು ಶ್ರಮಿಸಿದ್ದು ಅರ್ಹವಾಗಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ,ದ‌ಕ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಎಂಟು ಭಾರಿ ಶಾಸಕರಾಗಿ, ಆರು ವರ್ಷ ರಾಜ್ಯಾದ್ಯಕ್ಷರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಹೈಕಮಾಂಡ್, ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರರಾಗಿ, ಇದೀಗ ತನ್ನ ಪರಿಶ್ರಮಕ್ಕೆ ಅರ್ಹವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!