July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

ನಾನು ಬಿಜೆಪಿ ಸದಸ್ಯನಾದರೂ ಅವರೊಂದಿಗೆ ಆತ್ಮೀಯತೆ ಇದೆ. ಬಹಳ ವರ್ಷದ ಪರಿಚಯ ಅವರದ್ದು. ರಾಜ್ಯದ ಜನತೆಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನೀಡಿ ಜನರ ಪ್ರೀತಿ ವಿಶ್ವಾಸ ಗಳಿಸಿ, ವಿರೋಧ ಪಕ್ಷದವರನ್ನು ಸಮಾನವಾಗಿ ನೋಡಿ ಆಡಳಿತ ನಡೆಸಿದ್ದಲ್ಲಿ ಮುಂದೆಯೂ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ನೀಡುವುದರ ಮೂಲಕ ಶುಭಾಶಯ ಸಲ್ಲಿಸುತ್ತೇವೆ.

ಅವರು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ವೇಳೆ ಮತ್ತೊಮ್ಮೆ ಸಂಸ್ಥೆಗೆ ಭೇಟಿ ನೀಡುವಂತೆ ಮನವಿ ಮಾಡುತ್ತೇವೆ. ನಮ್ಮ ಸಮುದಾಯದ ಶಿಕ್ಷಣ ಸಂಸ್ಥೆಗೆ ಸಹಕಾರ ನೀಡುವರು ಎಂದು ಭಾವಿಸುತ್ತೇವೆ.

Related posts

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya
error: Content is protected !!