24.6 C
ಪುತ್ತೂರು, ಬೆಳ್ತಂಗಡಿ
June 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.  

ಈ ಸಂಧರ್ಭ ಶಾಸಕರು ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಿಸಿದರು.  ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಅಯ್ಯೂಬ್ ಬಿ. ಕೆ., ವಿನುತಾ ರಜತ್ ಗೌಡ ಉಜಿರೆ ಹಾಗೂ ಶ್ರೀಧರ್ ಕಳೆಂಜ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

ಲಂಚ ನೀಡಬೇಡಿ:
ಸಭೆಯಲ್ಲಿ ಅರ್ಜಿದಾರರ ಬಳಿ ಶಾಸಕ ಹರೀಶ್ ಪೂಂಜರು ಕಡತ ವಿಲೇಗೆ ಅಧಿಕಾರಿಗಳಿಗೆ ಮಧ್ಯವರ್ತಿಗಳಿಗೆ ಹಣ ನೀಡಿದ್ದೀರಾ ಎಂದು ಪ್ರತಿಯೊಬ್ಬ ಅರ್ಜಿದಾರರ ಬಳಿ ಕೇಳಿದರು. ಹಣ ಪಾವತಿಸಿದ್ದಲ್ಲಿ ಆ ಮೊತ್ತವನ್ನು ವಾಪಸು ತೆಗಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

Related posts

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!