July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಮಂಗಳೂರು ಸಂಸ್ಥೆಯ ಗುರುವಾಯನಕೆರೆ ಶಾಖೆ, ಸಂತೆಕಟ್ಟೆ-ಬೆಳ್ತಂಗಡಿಯಲ್ಲಿ ವೃತ್ತಿ ಸೇವೆ ಸಲ್ಲಿಸಿ ಪುತ್ತೂರು ಶಾಖೆಗೆ ವರ್ಗಾವಣೆಗೊಂಡ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ ಇವರನ್ನು ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಆಚಾರ್ಯ ಅಳದಂಗಡಿ, ಶಾಖಾ ವ್ಯವಸ್ಥಾಪಕರಾಗಿ ಪ್ರಭಾರ ವಹಿಸಿಕೊಂಡಿರುವ ಧನಂಜಯ ಆಚಾರ್ಯ, ಶಾಖಾ ಸಿಬ್ಬಂದಿಗಳಾದ ರಾಮ್ ಪ್ರಸಾದ್ ಎನ್.ಎಸ್, ಸುಶಾಂತ್, ಯಜ್ಞೇಶ್ ಆಚಾರ್ಯ, ವಿಶ್ವಕರ್ಮಾಭ್ಯುದಯ ಸಭಾ (ರಿ.) ಬೆಳ್ತಂಗಡಿ ಇದರ ಅಧ್ಯಕ್ಷರು, ಸಂಸ್ಥೆಯ ಚಿನ್ನಾಭರಣ ಮೌಲ್ಯ ಮಾಪಕರಾದ ಗಣೇಶ್ ಆಚಾರ್ಯ ಬಿ., ಜನತಾ ನಿಧಿ ಸಂಗ್ರಹಕರಾದ ಗೌರಿಪ್ರಸಾದ್, ರೇವತಿ ಜಯರಾಮ್ ಆಚಾರ್ಯ, ಗ್ರಾಹಕ ಮಿತ್ರರು, ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!