24.3 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಹೋದ ಪ್ರವಾಸಿಗ ಓವ೯ನ ಕಾಲು ಟ್ವಿಸ್ಟ್(ಉಳುಕಿ) ಆಗಿ ಕೆಳಗಿಳಿಯಲು ಸಾಧ್ಯವಾಗದೆ ಅಲ್ಲೇ ಬಾಕಿಯಾದ ಘಟನೆ ಇಂದು(ಜೂ.4) ಮಧ್ಯಾಹ್ನ ನಡೆದಿದೆ.

ಕರಾಯ ಪರಿಸರದ ಇಬ್ಬರು ಮಹಿಳೆಯರು ಸಹಿತ ಇಬ್ಬರು ಯುವಕರು ಇಂದು ಬೆಳಿಗ್ಗೆ ಗಡಾಯಿಕಲ್ಲಿಗೆ ಹೋಗಿದ್ದರು. ಗಡಾಯಿಕಲ್ಲಿನ ಮೆಟ್ಟಿಲು ಹತ್ತಿ ಮೇಲೆರಿದ ಬಳಿಕ ಒಬ್ಬ ಯುವಕನ ಕಾಲು ಟ್ವಿಸ್ಟ್ ಆಗಿದ್ದು, ಗಡಾಯಿಕಲ್ಲಿನ ಮೇಲಿಂದ ಆತನಿಗೆ ಕೆಳಗೆ ಇಳಿದು ಬರಲು ಸಾಧ್ಯವಾಗಿಲ್ಲ. ಬೇರೆ ದಾರಿ ಕಾಣದೆ ಈಗ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ, ಗಡಾಯಿಕಲ್ಲಿಗೆ ಹತ್ತಿ ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾಗಿದ್ದಾರೆ.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya
error: Content is protected !!